ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಉಪಯುಕ್ತ ಮಾಹಿತಿ

    ಕೆಲಸ ಇಲ್ದೇ ಇರೋ ಹುಡುಗ,ಹುಡುಗಿಯರೇ ಇಲ್ಲಿ ಗಮನಿಸಿ!ನಿಮ್ಗೆ ಕೆಲಸ ಬೇಕಾದ್ರೆ ಈ ಉದ್ಯೋಗ ಮೇಳಕ್ಕೆ ಹೋಗಿ…

    ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರದಲ್ಲಿ ಇದೇ ತಿಂಗಳು 07ಕ್ಕೆ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗುತ್ತಿದೆ.

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…