ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…