ತಾಜಾ ಸುದ್ದಿ

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    0

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಉದ್ಯೋಗ

    ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ‘ಮೈಜಾಬ್’ ಆ್ಯಪ್ ಲೋಕಾರ್ಪಣೆ..!ತಿಳಿಯಲು ಈ ಲೇಖನ ಓದಿ..

    ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್‍ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.

  • ಸುದ್ದಿ

    ಕಡ್ಡಾಯವಾಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಇರಲೇಬೇಕು:ಇಲ್ಲ ಎಂದಲ್ಲಿ ಎರಡರಷ್ಟು ಟೋಲ್ ಕಟ್ಟಿ….!

    ಇನ್ನುಮುಂದೆ ಎಲ್ಲಾ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯವಾಗಲಿದೆ. ಒಂದೊಮ್ಮೆ ನಿಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್‌ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಕಟ್ಟಿ ಮುಂದೆ ಹೋಗಬೇಕಾಗುತ್ತದೆ. ಹೌದು ಇದು ಸತ್ಯ, ಡಿಸೆಂಬರ್‌ನಲ್ಲಿ ಈ ನಿಯಮ ದೇಶಾದ್ಯಂತ ಜಾರಿಗೆ ಬರಲಿದೆ.ಟೋಲ್ ಪ್ಲಾಜಾಗಳಲ್ಲಿ ವಾಹನ ದಟ್ಟಣೆ ಹಾಗೂ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಟೋಲ್ನ ಎಲ್ಲ ಲೇನ್‌ಗಳನ್ನೂ ಫಾಸ್ಟ್‌ಟ್ಯಾಗ್‌ ಲೇನ್‌ಗಳನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ 1 ರಿಂದ ಇದು ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ನಲ್ಲಿ ಸ್ವಯಂಚಾಲಿತವಾಗಿ ಟೋಲ್ ಶುಲ್ಕ ಕಡಿತಗೊಳ್ಳುತ್ತದೆ.ಇದೇ ವೇಳೆ ಒಂದು ಹೈಬ್ರಿಡ್‌…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…