ತಾಜಾ ಸುದ್ದಿ

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    0

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

News

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • inspirational, ಸುದ್ದಿ

    ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

    ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ. ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಸುದ್ದಿ

    ಐಟಿ ದಾಳಿಯಿಂದ ಬೇಸತ್ತು ಹೋಗಿದ್ದ ಸಿದ್ಧಾರ್ಥ್ : ರಾಜೇಗೌಡರ ಕಣ್ಣೀರು….!

    ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…

  • ಉಪಯುಕ್ತ ಮಾಹಿತಿ, ತಂತ್ರಜ್ಞಾನ

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಸಿಇಟಿ ನೋಂದಣಿ ಇನ್ನುಮುಂದೆ ಮೊಬೈಲ್ ನಲ್ಲೇ ಮಾಡಬಹುದಾಗಿದೆ .. !

    ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್‌ಲೈನ್‌ ನೋಂದಣಿ, ಆಪ್ಶನ್‌ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್‌ ಕೆಫೆ ಸೇರಿದಂತೆ ಕಂಪ್ಯೂಟರ್‌ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.