ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ನಿಂತು ಆಹಾರವನ್ನು ಸೇವನೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ತಿದುಕೊಳ್ಳಬೇಕು.!

    ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…

  • ವ್ಯಕ್ತಿ ವಿಶೇಷಣ

    ಮೋದಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದ, ಈ ಹಳ್ಳಿ ಯುವಕನ ಇನ್ನೊಂದು ದೊಡ್ಡ ಸಾಧನೆ ಬಗ್ಗೆ ನಿಮ್ಗೆ ಗೊತ್ತಾ?ಈ ಲೇಖನಿ ಓದಿ, ದಯವಿಟ್ಟು ಹಳ್ಳಿ ಪ್ರತಿಭೆಯನ್ನು ಪ್ರೋತ್ಸಾಹಿಸಿ…

    ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಸುದ್ದಿ

    ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

    ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…