ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಉಪಯುಕ್ತ ಮಾಹಿತಿ

    ಜೀವನದಲ್ಲಿ ಯಶಸ್ಸು ಸಿಗಬೇಕಂದ್ರೆ,ಈ ಅಂಶಗಳನ್ನು ಅನುಸರಿಸಿ…

    ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…