ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ಸುದ್ದಿ

    ದಿನಕ್ಕೆ 40 ಕಪ್ ಚಹಾ ಕುಡಿಯುತ್ತಿದ್ದ ಮಹಿಳೆ ನಂತರ ಏನಾಯ್ತು ಗೊತ್ತಾ ?ತಿಳಿದರೆ ಶಾಕ್ ; ತಾಯಿಯ ಕೊನೆ ಆಸೆ ತೀರಿಸಿದ ಮಗಳು..!

    ಇಂಗ್ಲೆಂಡ್‌ನ ಲೀಸೆಸ್ಟರ್ ಶೈರ್‌ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…