ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಆಧ್ಯಾತ್ಮ

    ಶ್ರೀ ಲಲಿತಾಸಹಸ್ರನಾಮ ಸ್ತೋತ್ರಂ ಅರ್ಥ

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.