ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….