ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ.
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…