ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

    ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…

  • ಸಿನಿಮಾ

    ನನ್ ಎಕ್ಕಡ ಎಂಬ ಡೈಲಾಗ್ ನಿಂದಲೇ ಪ್ರಸಿದ್ಧಿಯಾಗಿದ್ದ ನಟ ಹುಚ್ಚ ವೆಂಕಟ್ ಈಗ ಕಾಲಿಗೆ ಚಪ್ಪಲಿ ಇಲ್ಲದೇ ಬರಿಗಾಲಿನಲ್ಲಿ ತಿರುಗುವುತ್ತಿರುವುದೇಕೆ?

    ಹುಚ್ಚ ವೆಂಕಟ್‍…..ತಮ್ಮ ಯಡವಟ್ಟುಗಳಿಂದಲೇ ಫೇಮಸ್‍ ಆದವರು. ಜೊತೆಗೆ ಬಿಗ್‍ ಬಾಸ್‍ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್‍ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್‍ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್‍. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್‍ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್‍ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‍ ಆಗಿವೆ. ಅವರ ಕಾಲಲ್ಲಿ…

  • ಜ್ಯೋತಿಷ್ಯ, ಭವಿಷ್ಯ

    ಶಾಸ್ತ್ರಗಳು ಹೇಳಿದ ಪ್ರಕಾರ, ರತ್ನಗಳನ್ನು ಧರಿಸುವ ಮುಂಚೆ ಈ ನಿಯಮಗಳನ್ನು ಪಾಲಿಸುವುದು ಅವಶ್ಯಕತಿಳಿಯಲು ಈ ಲೇಖನ ಓದಿ…ಶೇರ್ ಮಾಡಿ…

    ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…