ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಮನರಂಜನೆ

    ಲಕ್ಶ್ಮಿ ಹುಟ್ಟುಹಬ್ಬಕ್ಕೆ ಅನುಶ್ರಿ ಕೊಟ್ಟ ಕಾಣಿಕೆ ಏನು ಗೊತ್ತಾ..?ಹುಟ್ಟುಹಬ್ಬ ಆಚರಿಸಿಕೊಂಡ ಹಳ್ಳಿ ಹುಡುಗಿ ಲಕ್ಷ್ಮಿ ಹೇಳಿದ್ದೇನು.?ತಿಳಿಯಲು ಈ ಲೇಖನ ಓದಿ…

    ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….