ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ದೇಶ-ವಿದೇಶ

    ಮೋದಿ ಸರ್ಕಾರದ ಈ ಯೋಜನೆ ಜಾರಿಗೆ ಬಂದ್ರೆ ನಿಲ್ಲಲಿದೆ ಕರೆಂಟ್ ಕಳ್ಳತನ!ಬರಲಿದೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍…

    ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

  • ಸುದ್ದಿ

    ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

    ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…

  • ಸಿನಿಮಾ

    ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

    ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…