ತಾಜಾ ಸುದ್ದಿ

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    0

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆರಿಗೆ ಅಂದ್ರೆ ಸಾಕು ಹೆಚ್ಚು ಹೆಚ್ಚು ದುಡ್ಡು ಪೀಕಿಸೊ ಆಸ್ಪತ್ರೆ ಹಾಗು ಡಾಕ್ಟರ್ ಗಳು ಈ ಬುಡಕಟ್ಟು ಮಹಿಳೆ ಮುಂದೆ ತಲೆ ಬಾಗಲೇಬೇಕು, ಯಾಕಂತೀರಾ ಮುಂದೆ ಓದಿ…..!

    ಒಂದು ಸಣ್ಣ ಕಾಯಿಲೆಗೆ ಹೆಚ್ಚು ಹೆಚ್ಚು ದುಡ್ಡು ಪೀಕಿಸುವ ಈಗಿನ ಆಸ್ಪತ್ರೆಗಳ ಮಂದಿಯನ್ನು ನೋಡಿದರೆ ಈಕೆ ಬಹಳ ಸಿಂಪಲ್ ಅನಿಸದೇ ಇರೋದಿಲ್ಲ , ಶಾಲೆಯ ಮೆಟ್ಟಿಲನ್ನೇ ಹತ್ತಿಲ್ಲ ಆದರೂ ಈಕೆ ಆ ಊರಿನ ಹಳ್ಳಿಗರ ಪಾಲಿಗೆ ಡಾಕ್ಟರ್ ಯಾವ ಎಂಬಿಬಿಎಸ್ ಓದಿಲ್ಲ ಯಾವ ಸರ್ಜನ್ ಕೂಡ ಅಲ್ಲ ಅಷ್ಟೇ ಅಲ್ಲದೆ ಯಾವುದೇ ಫಾರಿನ್ಗೆ ಹೋಗಿ ಅಲ್ಲಿ ಓದಿಕೊಂಡು ಬಂದಿಲ್ಲ.ಬಿಳಿಗಿರಿ ರಂಗನ ಬೆಟ್ಟದಲ್ಲಿ ವಾಸಿಸುವ ಸೋಲಿಗ ಎಂಬ ಬುಡಕಟ್ಟು ಜನಾಂಗಕ್ಕೆ ಸೇರಿದ ಈ ಮಹಿಳೆಯ ಹೆಸರು ಜಡೇ ಮಾದಮ್ಮ…

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ ಸುಮಲತಾ ರವರು ಮಾಡಿರುವ ಈ ಗಂಭೀರ ಆರೋಪ..!

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ತಾರಕಕ್ಕೇರಿದ್ದು ವೈಯಕ್ತಿಕ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿದ್ದು, ಈ ಮಧ್ಯೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರ ವಿರುದ್ಧ ಮಾಡಿರುವ ಆರೋಪ, ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣವಾಗಿದೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸುಮಲತಾ ಅಂಬರೀಶ್, ಹತಾಶೆಗೊಳಗಾಗಿರುವ ಜೆಡಿಎಸ್ ನಾಯಕರು ಈಗ ತಮ್ಮ ವಿರುದ್ಧ ವೈಯಕ್ತಿಕ ಜೀವನದ ಕುರಿತು ದಾಳಿ ನಡೆಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕಾಗಿ ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಕುರಿತು ಅವರುಗಳು ಸಮಾಲೋಚನೆ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…