ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • ಮನರಂಜನೆ

    ಬಿಗ್ ಮನೆ ಪ್ರವೇಶ ಮಾಡಿದ ಹಳೆ ಸ್ಪರ್ಧಿಗಳು…ಯಾರೆಲ್ಲಾ ಒಳಗಡೆ ಹೋಗಿದ್ದಾರೆ ಗೊತ್ತಾ..?

    ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಆರೋಗ್ಯ

    ನೆಲ್ಲಿಕಾಯಿಯಲ್ಲಿರುವ ಔಷದಿ ಗುಣಗಳ ಬಗ್ಗೆ ..! ತಿಳಿಯಲು ಈ ಲೇಖನ ಓದಿ…

    ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…