ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…
ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…
ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…