ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ವಿಚಿತ್ರ ಆದರೂ ಸತ್ಯ

    ನೆರೆಹೊರೆಯ ಜಗಳದಲ್ಲಿ ಜೈಲು ಪಾರಾದ ನಾಯಿ..!ತಿಳಿಯಲು ಈ ಲೇಖನ ಓದಿ…

    ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.

  • ಆರೋಗ್ಯ

    ಪ್ರತಿದಿನ ಬೆಳಿಗ್ಗೆ ರಾಗಿ ಗಂಜಿ ಕುಡಿದರೆ ಏನಾಗುತ್ತೆ ಗೊತ್ತಾ! ಈ ಅರೋಗ್ಯ ಮಾಹಿತಿ ನೋಡಿ.

    ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…