ತಾಜಾ ಸುದ್ದಿ

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    0

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    0

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು

    ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್‌, ಹೆಸರಿನ ಹಕ್ಕು (naming rights)…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಬೆಳಗಿನ ‘ವಾಕಿಂಗ್’ ವೇಳೆ ಈ ತಪ್ಪುಗಳನ್ನು ಮಾಡಬೇಡಿ..?ಇದರಿಂದ ಆರೋಗ್ಯಕ್ಕಿಂತ ಅನಾರೋಗ್ಯವೇ ಹೆಚ್ಚು…

    ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….

  • ಸಿನಿಮಾ

    ಮತದಾನ ಮಾಡದ ಸಿಟಿ ಮಂದಿಗೆ ಬೆಂಡೆತ್ತಿದ ಜಗ್ಗೇಶ್ ಆಕ್ರೋಶದಿಂದ ಹೇಳಿದ್ದೇನು ಗೊತ್ತಾ..?

    ಮತ ಹಾಕದ ಸಿಲಿಕಾನ್ ಸಿಟಿ ಮಂದಿ ಪ್ರಜ್ಞಾವಂತ ಮುಖವಾಡದ ನಿಷ್ಪ್ರಯೋಜಕ ನತದೃಷ್ಟರು. ಅವರು ಬದುಕಿರುವ ಶವಗಳು ಎಂದು ನವರಸ ನಾಯಕ ಜಗ್ಗೇಶ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಗುರುವಾರದಂದು 2019ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಮತದಾನ ಮಾಡಲು ಹಳ್ಳಿಗರು, ಅನಕ್ಷರಸ್ಥರು, ವೃದ್ಧರು, ಅಂಗವಿಕಲರು, ತುಂಬು ಗರ್ಭಿಣಿಯರು ಕೂಡ ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಆದ್ರೆ ಹೆಚ್ಚು ಪ್ರಜ್ಞಾವಂತರಿರುವ ಗಾರ್ಡನ್ ಸಿಟಿಯಲ್ಲಿಯೇ ಅತೀ ಕಡಿಮೆ ಪ್ರಮಾಣದಲ್ಲಿ ಮತದಾನವಾಗಿದೆ. ಬೆಂಗಳೂರು ದಕ್ಷಿಣದಲ್ಲಿ 53.47%…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸ್ಪೂರ್ತಿ

    ಈ ಪುಟ್ಟ ಬಾಲಕ ಮನೆಯಲ್ಲೇ ಕೂತು ಸಂಪಾದಿಸುತ್ತಾನೆ ಲಕ್ಷ ಲಕ್ಷ.!ಅಷ್ಟಕ್ಕೂ ಇವನು ಮಾಡುವ ಕೆಲಸ ಏನ್ ಗೊತ್ತಾ.?ಇದನ್ನು ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ತಮ್ಮ ಕನಸು ಈಡೇರಿಸಿಕೊಳ್ಳಲು  ಇಡೀ ಜೀವನವನ್ನೇ ವ್ಯಯಿಸಬೇಕಾಗುತ್ತದೆ. ಮತ್ತು ಕೆಲವರಿಗೆ ತಮ್ಮ ಟ್ಯಾಲೆಂಟ್‍ನಲ್ಲಿತಮ್ಮೆಲ್ಲ ಕನಸ್ಸು ಬಹುಬೇಗನೆ ಈಡೇರಿ ಬಿಡುತ್ತದೆ. ಯಾವುದೇ ವ್ಯಕ್ತಿಯಲ್ಲಿ ಟ್ಯಾಲೆಂಟ್ ಇದ್ದರೆ ಅಂತಹವರನ್ನು ಯಾರಿಂದಲೂ ತಡೆಹಿಡಿಯಲು ಸಾಧ್ಯವಿಲ್ಲ. ಆರುವರ್ಷದ ಈ ಮಗು ಕೂಡಾ ಇದ್ದಾನೆ. ವಯಸ್ಸಿನಲ್ಲಿ ಕೇವಲ ಆರುವರ್ಷ ಮಾತ್ರ ಆತನಿಗೆ ಆಗಿದೆ.  ಅಷ್ಟರಲ್ಲಿಯೇ ಅವನು ಬಹಳಷ್ಟು ಸಂಪಾದಿಸಿದ್ದಾನೆ. ವೀಡಿಯೊ ಮಾಡಿ ಸ್ಟಾರ್ ಆದ:- ಈ ಮಗುವಿನ ಹೆಸರು ನಿಹಾಲ್ ರಾಜ್. ಕೊಚ್ಚಿಯಲ್ಲಿ ಅವನ ಮನೆಯಿದೆ. ನಿಹಾಲ್ …

  • ಸುದ್ದಿ

    ರಾಮ ಭಂಟ ಆಂಜನೇಯನ ‘ಜಾತಿ’ ಪ್ರಮಾಣ ಪತ್ರಕ್ಕಾಗಿ ಅರ್ಜಿ!

    ಈಗಂತೂ ರಾಜಕಾರಣಿಗಳು ತಾವು ಗೆಲ್ಲುವುದಕ್ಕಾಗಿ ಏನು ಬೇಕೋ ಮಾಡುತ್ತಾರೆ, ಹೇಗೆಂದರೆ ಹಾಗೆ ಮಾತನಾಡುತ್ತಾರೆ ಕೂಡ. ಕೊನೆಗೂ ರಾಜಕೀಯಕ್ಕೆ ದೇವರನ್ನು ಎಳೆದು ತಂದು ದೇವರಿಗೂ ಜಾತಿಯ ಪಟ್ಟಿಯನ್ನು ಕಟ್ಟಿಬಿಟ್ಟಿದ್ದಾರೆ. ಹನುಮಂತ ಅರಣ್ಯವಾಸಿ. ಆತ ದಲಿತ ವರ್ಗಕ್ಕೆ ಸೇರಿದ್ದವನೆಂಬ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಬಳಿಕ ಈ ಕುರಿತು ಪರ-ವಿರೋಧದ ಚರ್ಚೆಗಳು ಮುಂದುವರೆದಿವೆ. ಆದಿತ್ಯನಾಥ್ ಅವರ ಹೇಳಿಕೆಗೆ ಸ್ವಪಕ್ಷೀಯರಿಂದಲೂ ವಿರೋಧ ವ್ಯಕ್ತವಾಗಿದ್ದು, ಯೋಗಿ ಹೇಳಿಕೆಯನ್ನು ಖಂಡಿಸಿದ್ದ ಬಿಜೆಪಿ ಸಂಸದೆ ಸಾವಿತ್ರಿಬಾಯಿ ಫುಲೆ ಈಗ ಪಕ್ಷ ತೊರೆದಿದ್ದಾರೆ….