ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…