ತಾಜಾ ಸುದ್ದಿ

  • inspirational

    ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು

    0

    ರಾಜ್ಯದಲ್ಲಿ ಇಂದಿನಿಂದ ಹೀಟ್​ ವೇವ್​ ಎಚ್ಚರಿಕೆ ನೀಡಲಾಗಿದೆ ರಾಜ್ಯದಲ್ಲಿ ದಿಢೀರ್​ ಹವಾಮಾನ ಬದಲಾವಣೆಗಳು (Weather Change) ಆಗುತ್ತಲೇ ಇರುತ್ತವೆ. ಇಷ್ಟು ದಿನ ಮಳೆಯ ಎಚ್ಚರಿಕೆ (Rain Alert) ಇದ್ದು, ಈಗ ಬೇಸಿಗೆಯ ಬಿಸಿಲು (Summer) ದಿನೇ ದಿನೇ ತೀವ್ರವಾಗುತ್ತಿದ್ದು, ಹವಾಮಾನ ಇಲಾಖೆಯಿಂದ ಎಚ್ಚರಿಕೆ ಬಂದಿದೆ. ಇಂದಿನಿಂದ ಮುಂದಿನ 5 ದಿನಗಳವರೆಗೆ ಹೀಟ್ ವೇವ್ (Heat Wave) ಬಗ್ಗೆ ಎಚ್ಚರಿಕೆ ನೀಡಲಾಗಿದೆ. ವಿಶೇಷವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಖದ ಅಲೆ ಗಂಭೀರವಾಗುವ ಸಾಧ್ಯತೆ ಇರುವುದರಿಂದ, ಜನರು ಜಾಗರೂಕತೆಯಿಂದ ಇರಬೇಕಾಗಿದೆ….

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂತ್ರಾಲಯದ ಪ್ರಭುಗಳನ್ನು ನೆನೆಯುತ್ತಾ ಗುರುವಾರದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಉಪಯುಕ್ತ ಮಾಹಿತಿ

    ಪ್ಲಾಸ್ಟಿಕ್ ಪಾತ್ರೆಯಲ್ಲಿ ತಿಂಡಿ ಹಾಕಿಡುತ್ತೀರಾ? ಹಾಗಾದ್ರೆ ಈ ಲೇಖನ ಓದಿ ..

    ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.

  • ಸುದ್ದಿ

    ಕೊನೆಗೂ ಶಬರಿ ಮಲೆ ಪ್ರವೇಶ ಮಾಡಿ ಅಯ್ಯಪ್ಪನ ದರ್ಶನ ಪಡೆದ ಇಬ್ಬರು ಮಹಿಳೆಯರು..!ಬಂದ್ ಆಯ್ತು ದೇವಸ್ಥಾನ…

    ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…