ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …