ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ರಾಜಕೀಯ

    ಸಿದ್ದರಾಮಯ್ಯನವರು ಜೆಡಿಎಸ್ ಬಿಟ್ಟು ಬರಲು ಕಾರಣವೇನು…?ರೆಬೆಲ್ ಶಾಸಕ ಬಾಲಕೃಷ್ಣರವರು ಕೊಟ್ಟ ಹೇಳಿಕೆ..!

    ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • India, Place

    ಕೈಲಾಸ ಪರ್ವತ

    ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ  ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…