ತಾಜಾ ಸುದ್ದಿ

  • ! Без рубрики

    The Founding of YouTube A Short History

    0

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • ! Без рубрики

    Официальный сайт 1Up X248596

    0

      🔍 Обзор: 1 up x официальный сайт Если вы ищете надежную платформу для ставок или азартных игр, то 1 up x официальный сайт — это тот ресурс, на который стоит обратить внимание. В этой статье я расскажу о ключевых особенностях сайта, его преимуществах и ответах на часто задаваемые вопросы.

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • inspirational

    ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

     ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ. ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ…

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.

  • ಸುದ್ದಿ

    ಹೊಸದಾಗಿ ಮದುವೆಯಾಗುವವರಿಗೆ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ : ಉಚಿತವಾಗಿ ಸಿಗಲಿದೆ ಬಟ್ಟೆ-ಬಂಗಾರ….!

    ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …

  • ಸುದ್ದಿ

    ಸ್ನೇಹಿತರು ಕೊಟ್ಟ ಬರ್ತ್ ಡೇ ಬಂಪ್ಸ್ ನಿಂದಾಗಿ ಹುಟ್ಟುಹಬ್ಬದ ದಿನವೇ ಸಾವನಪ್ಪಿದ ವಿಧ್ಯಾರ್ಥಿ…

    ಹುಟ್ಟುಹಬ್ಬದಂದು ಸ್ನೇಹಿತರು ಎಲ್ಲ ಸೇರಿ ಯುವಕನಿಗೆ ಬರ್ತ್ ಡೇ ಬಂಪ್ಸ್ ಕೊಟ್ಟಿದ್ದು, ಇದರಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ತಮಿಳುನಾಡಿದ ಚೆನ್ನೈನಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟ ಯುವಕ ಬೆಂಗಳೂರಿನ ಐಐಎಂ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಯುವಕ ಎರಡು ತಿಂಗಳ ಹಿಂದೆ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರ ಜೊತೆ ಆಚರಿಸಿಕೊಂಡಿದ್ದನು. ಈ ವೇಳೆ ಸ್ನೇಹಿತರು ಎಲ್ಲರು ಸೇರಿ ಆತನಿಗೆ ಬರ್ತ್ ಡೇ…