ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಉಪಯುಕ್ತ ಮಾಹಿತಿ

    ಯಾವ ದಿಕ್ಕಿಗೆ ಮಲಗಿದ್ರೆ ಒಳ್ಳೆಯದು ಗೊತ್ತಾ?ಇದು ಮೂಡ ನಂಬಿಕೆಯಲ್ಲ.. ಇದರ ಹಿಂದಿದೆ ನೋಡಿ ಅಧ್ಬುತ ಮಹತ್ವ..!

    ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ  ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…