ತಾಜಾ ಸುದ್ದಿ

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    0

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    0

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…