ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ವಿಸ್ಮಯ ಜಗತ್ತು

    ತಾಜ್ ಮಹಲ್ ಗೆ ರಾತ್ರಿಯ ಸಮಯದಲ್ಲಿ ಯಾಕೆ ಲೈಟ್ ಗಳನ್ನ ಹಾಕುವುದಿಲ್ಲ ಗೊತ್ತಾ, ನಿಗೂಢ ರಹಸ್ಯ.

    ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಸುದ್ದಿ

    23 ವರ್ಷದ ಅಲೆಕ್ಸಾ ಟೆರಾಜಾ ಎಂಬುವರು ತಲೆ ಕೆಳಗಾಗಿ ಯೋಗ ಮಾಡಿ ಆರನೇ ಅಂತಸ್ತಿನಿಂದ 80 ಅಡಿ ಕೆಳಗೆ ಬಿದ್ದ ಯುವತಿ…!

    ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್​ಮೆಂಟ್​ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…

  • ದೇವರು-ಧರ್ಮ

    ರಾಮಕೋಟಿ ಯಾಕೆ ಬರೆಯಬೇಕು? ಯಾವ ಪೆನ್‌ನಲ್ಲಿ ಬರೆದರೆ ಒಳ್ಳೆಯದಾಗುತ್ತದೆ.!ತಿಳಿಯಲು ಓದಿ ಮರೆಯದೇ ಶೇರ್ ಮಾಡಿ…

    ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…