ತಾಜಾ ಸುದ್ದಿ

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    0

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    0

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ದೇವರು-ಧರ್ಮ

    ಶವದ ಕಾಲಿನ ಎರಡು ಹೆಬ್ಬೆರಳನ್ನು ಒಟ್ಟಿಗೆ ಸೇರಿಸಿ ಕಟ್ಟುತ್ತಾರೆ ಯಾಕೆ ಗೊತ್ತಾ…? ತಿಳಿಯಲು ಈ ಲೇಖನ ಓದಿ …

    ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.