ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…