ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ರಾಜಕೀಯ

    ನಡೆಯೋಕ್ಕೆ ಆಗೋದಿಲ್ಲ ಎನ್ನುತ್ತಿದ್ದ ರಮ್ಯಾ ಈಗ ದುಬೈನಲ್ಲಿ ಪ್ರತ್ಯಕ್ಷ..!

    ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿಯಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ನಿಧನದ ಸಂದರ್ಭದಲ್ಲಿ ಕಾಯಿಲೆ ನೆಪ ಹೇಳಿ, ಅಂತ್ಯಸಂಸ್ಕಾರದಿಂದ ದೂರ ಉಳಿದಿದ್ದರು. ಅಂತ್ಯ ಸಂಸ್ಕಾರಕ್ಕೆ ಬಾರದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಆದರೆ ಸ್ಪಷ್ಟನೆ ನೀಡಿದ್ದ ರಮ್ಯಾ ತಾವು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಇದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ, ಇದರ ಬಗ್ಗೆ ಮೊದಲೇ ಎಚ್ಚೆತ್ತುಕೊಳ್ಳದಿದ್ದರೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಚಿಕಿತ್ಸೆ ಪಡೆಯುತ್ತಿರುವ ಕಾರಣ ಅಂಬರೀಶ್…

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?