ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ