ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…