ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…