ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಆಧ್ಯಾತ್ಮ

    ನಿಮಗೆ ಯಾರಾದರೂ ಮಾಟ-ಮಂತ್ರ ವಶೀಕರಣ ಮಾಡಿದ್ದಾರೆಯೇ? ಅದನ್ನು ತೆಗೆದು ಹಾಕುವುದು ಹೇಗೆ ಗೊತ್ತೇ? ಇಲ್ಲಿದೆ ಸೂಕ್ತ ಪರಿಹಾರ ತಿಳಿಯಿರಿ ಸುಲಭವಾಗಿ.

    ಗುರುರಾಜ್ ದಿಕ್ಷಿತ್ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9900511168 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9900511168 call/ what ಕೈಯಲ್ಲಿ ಆಗದವರು…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…