ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಧ ಸಹೋದರಿಯರಿಗೆ ಅನುಶ್ರೀ ಕೊಟ್ಟ ಉಡುಗೊರೆ ಏನು ಗೊತ್ತಾ, ನೋಡಿ ಅನುಶ್ರೀಯ ಗಿಫ್ಟ್.

    ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸುದ್ದಿ

    ಪೋರ್ನ್ ಚಿತ್ರ ತೋರಿಸಿ ಸ್ವಂತ ಮಗಳನ್ನೇ ರೇಪ್ ಮಾಡಿ, ಹಣ ನೀಡ್ತಿದ್ದ ನೀಚ ತಂದೆ…!

    ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಜ್ಯೋತಿಷ್ಯ

    ನಿಂಬೆ ಹಣ್ಣು ಮತ್ತು ಹಸಿ ಮೆಣಸಿನಕಾಯಿಯನ್ನು ಮನೆ ಮುಂದೆ ಮತ್ತು ವಾಹನಗಳ ಮುಂದೆ ಕಟ್ಟುವುದು ಏಕೆ ಗೊತ್ತಾ..?

    ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…