ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…