ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…