ತಾಜಾ ಸುದ್ದಿ

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    0

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

  • inspirational

    ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?

    0

    ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್‌ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್‌ನಲ್ಲಿ:ಐಸ್ ಟ್ರೇ ಅಥವಾ ಏರ್‌ಟೈಟ್ ಡಬ್ಬಿಯಲ್ಲಿ…

  • inspirational

    ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?

    ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • inspirational

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..!

    ದೇಶಾದ್ಯಂತ ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್‌ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…