ತಾಜಾ ಸುದ್ದಿ

  • inspirational

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ

    0

    ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಕರ್ನಾಟಕ ಸರ್ಕಾರ 12.50% ವೇತನ ಹೆಚ್ಚಳ ಘೋಷಿಸಿದ್ದು, ಈ ನಿರ್ಧಾರ ಇದೀಗ ಸಾರಿಗೆ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರವು ನೌಕರ ಸಂಘಟನೆಗಳೊಂದಿಗೆ ಅಂತಿಮ ಒಪ್ಪಂದಕ್ಕೆ ಬರದೇ ಏಕಪಕ್ಷೀಯವಾಗಿ ವೇತನ ಹೆಚ್ಚಳ ಪ್ರಕಟಿಸಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಹಲವು ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ. ಯಾವ ನಿಗಮಗಳ ನೌಕರರಿಗೆ ಅನ್ವಯ? ಈ ವೇತನ ಹೆಚ್ಚಳವು ರಾಜ್ಯದ ನಾಲ್ಕು…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    0

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…

  • inspirational

    ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

    ಆರ್ಚರಿ ವಿಶ್ವಕಪ್‌ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್‌ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ಸುದ್ದಿ

    ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

    ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ. ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ…

  • ಸುದ್ದಿ

    ಬಿಎಸ್ಎನ್ಎಲ್ ಬಳಸುತ್ತಿರುವ ಗ್ರಾಹಕರಿಗೊಂದು ಸಂತಸದ ಸುದ್ದಿ ..!ಸುಳ್ಳು ವದಂತಿಗಳಿಗೆ ಬ್ರೇಕ್….

    ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…