ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • inspirational, ಸುದ್ದಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ : ರಸ್ತೆ ಅಪಘಾತದ ಬಗ್ಗೆ ಅಭಿಮಾನಿಗಳ ಬಳಿ ದರ್ಶನ್ ಮನವಿ…

    ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…

  • Health, ಉಪಯುಕ್ತ ಮಾಹಿತಿ

    ಊಟದ ನಂತರ ಒಂದು ತುಂಡು ಬೆಲ್ಲ ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಲಾಭ ಗೊತ್ತ? ತಿಳಿದರೆ ತಪ್ಪದೆ ಬೆಲ್ಲ ಉಪಯೋಗಿಸುತ್ತೀರಾ..!

    ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…