ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ತಯಾರಿಸುವುದು ಹೇಗೆ.?ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ  ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಯವರ ಮುಂದೆಯೇ ಮಹಿಳಾ ಸಹೋದ್ಯೋಗಿಯ ಸೊಂಟಕ್ಕೆ ಕೈಹಾಕಿದ ಮಿನಿಸ್ಟರ್..!ಈ ವೈರಲ್ ವಿಡಿಯೋ ನೋಡಿ…

    ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಸುದ್ದಿ

    ಬಿಹಾರದಲ್ಲಿ ಹಣ್ಣಿನ ನಿಗೂಢ ಕಾಯಿಲೆಗೆ ಮೃತರಾದವರ ಸಂಖ್ಯೆ 165 ಕ್ಕೆ ಏರಿಕೆ…..

    ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…