ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸುದ್ದಿ

    ಕಾರ್ನಾಡ್ ಅವರ ಕೊನೆಯ ಇಚ್ಚೆಯಂತೆ ಅಂತ್ಯಸಂಸ್ಕಾರ…….

    ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…

  • ಆರೋಗ್ಯ, ಸೌಂದರ್ಯ

    ಕರಿಬೇವಿನ ಈ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ….

    ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

  • ಸುದ್ದಿ

    ಕೇವಲ 21 ವರ್ಷಕ್ಕೆ ಜಗತ್ತಿನ ಎಲ್ಲ ‘ದೇಶ’ ಸುತ್ತಿ ಬಂದಂತಹ ಯುವತಿ…!

    ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್‌ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…