ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ದೇವರು-ಧರ್ಮ

    ಹಾಸನಾಂಬೆಯ ಕಾಣಿಕೆ ಹುಂಡಿ ಎಣಿಕೆ ವೇಳೆ ಸಿಕ್ಕಿದ್ದೇನು ಗೊತ್ತಾ..?

    ಹಾಸನಾಂಬೆಯ ದೇವಾಲಯ ಬಾಗಿಲು ಬುಧವಾರ ಮುಚ್ಚಲಾಗಿದ್ದು, 13 ದಿನಗಳ ದರ್ಶನ ನಂತರ ನಿನ್ನೆ ಮಧ್ಯಾಹ್ನ 1.20 ಕ್ಕೆ  ದೇವಾಲಯದ ಬಾಗಿಲು ಮುಚ್ಚಲಾಗಿದೆ. ಇಂದು ಹುಂಡಿ ಎಣಿಕೆ ಕಾರ್ಯ ನಡೆಯಲಿದೆ. ಹಾಸನಾಂಬೆಗೆ ಭಕ್ತರಿಂದ ವಿಶಿಷ್ಟ ಮನವಿ ಪತ್ರಗಳು ಬಂದಿದ್ದು, ಹಲವು ಬೇಡಿಕೆಗಳನ್ನು ಭಕ್ತರು ಪತ್ರದಲ್ಲಿ ನಮೂದಿಸಿದ್ದಾರೆ, ಹಳೇ ನೋಟುಗಳು ಸಿಕ್ಕಿದೆ. ಅದರಲ್ಲೂ ಬ್ಯಾನ್ ಆಗಿರುವ ಹಳೆಯ ಸಾವಿರ ರೂಪಾಯಿ ಮುಖಬೆಲೆಯುಳ್ಳ ನೋಟುಗಳು ಜಾಸ್ತಿ ಪತ್ತೆಯಾಗಿದೆ. ಅಲ್ಲದೇ, ಭಕ್ತರು ತಮ್ಮ ಬೇಡಿಕೆ ಈಡೇರಿಸುವಂತೆ ಬರೆದು ವೆರೈಟಿ ವೆರೈಟಿ ಪತ್ರಗಳು, ಲವ್…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.