ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಜ್ಯೋತಿಷ್ಯ

    ಶ್ರೀ ಶಿರಡಿ ಸಾಯಿಬಾಬಾ. ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್‌ ಹುಲಿಗಳೆಂದು…

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….