ತಾಜಾ ಸುದ್ದಿ

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    0

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    0

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

  • inspirational

    “ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು”

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • ಹಣ ಕಾಸು

    ಈ ಕಾನೂನು ಜಾರಿಗೆ ಬಂದ್ರೆ ಎಲ್ಲ ಕಾರ್ಮಿಕರಿಗೂ ಸಿಗಲಿದೆ, ಕನಿಷ್ಟ 18,000ರೂ ಸಂಬಳ !

    ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…

  • ಸುದ್ದಿ

    1 ಗ್ರಾಂ ಮೀನಿಗೆ, 40 ನಿಮಿಷ ಆಪರೇಶನ್ ಮಾಡಿದ ವೈದ್ಯೆ ಸೋನ್ಯಾ ಮೈಲ್ಸ್, ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು,.!

    ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ  ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ  ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್  ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…