ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಬೆಂಗಳೂರು, ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್ ಬ್ಯಾಂಕ್ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್ ಬಿದ್ದಿದೆ. ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…