ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಉಪಯುಕ್ತ ಮಾಹಿತಿ, ಸೌಂದರ್ಯ

    ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.