ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…