ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಜೀವನಶೈಲಿ

    ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

    ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…