ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಸುದ್ದಿ

    ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

      ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…