ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಉದ್ಯೋಗದ ನಿರೀಕ್ಷೆಯಲ್ಲಿರುವ ಕನ್ನಡಿಗರಿಗೆ ಇಲ್ಲಿದೆ ಶುಭ ಸುದ್ದಿ, ಇನ್ಮುಂದೆ ಖಾಸಗಿ ವಲಯದಲ್ಲೂ ಮೀಸಲಾತಿ…!

    ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…